🍂 *ದಿನಕ್ಕೊಂದು ಸಿ(ಕ)ಹಿ ಮಾತು*🍃
*ಕಿಂ ವಾಸಸೈವಂ ನ ವಿಚಾರಣೀಯಂ ವಾಸಃ ಪ್ರಧಾನಂ ಖಲು ಯೋಗ್ಯತಾಯಾಃ |*
*ಪೀತಾಂಬರಂ ವೀಕ್ಷ್ಯ ದದೌ ತನೂಜಾಂ ದಿಗಂಬರಂ ವೀಕ್ಷ್ಯ ವಿಷಂ ಸಮುದ್ರಃ ||*
ಯಾವ ಬಟ್ಟೆ ಹಾಕಿಕೊಂಡರೇನು ಎಂದು ವಿಮರ್ಶಿಸಬಾರದು. ಬಟ್ಟೆಯು ಮಾನವನ ಯೋಗ್ಯತೆಯನ್ನು ನಿರ್ಣಯಿಸುತ್ತದೆ. ಪೀತಾಂಬರನಾದ ವಿಷ್ಣುವಿಗೆ ಸಮುದ್ರರಾಜನು ಮಗಳನ್ನು ಕೊಟ್ಟನು. ದಿಗಂಬರನಾದ ಶಿವನಿಗೆ ವಿಷವನ್ನು ಕೊಟ್ಟನು.
-ಸುಭಾಷಿತ
*ಕಿಂ ವಾಸಸೈವಂ ನ ವಿಚಾರಣೀಯಂ ವಾಸಃ ಪ್ರಧಾನಂ ಖಲು ಯೋಗ್ಯತಾಯಾಃ |*
*ಪೀತಾಂಬರಂ ವೀಕ್ಷ್ಯ ದದೌ ತನೂಜಾಂ ದಿಗಂಬರಂ ವೀಕ್ಷ್ಯ ವಿಷಂ ಸಮುದ್ರಃ ||*
ಯಾವ ಬಟ್ಟೆ ಹಾಕಿಕೊಂಡರೇನು ಎಂದು ವಿಮರ್ಶಿಸಬಾರದು. ಬಟ್ಟೆಯು ಮಾನವನ ಯೋಗ್ಯತೆಯನ್ನು ನಿರ್ಣಯಿಸುತ್ತದೆ. ಪೀತಾಂಬರನಾದ ವಿಷ್ಣುವಿಗೆ ಸಮುದ್ರರಾಜನು ಮಗಳನ್ನು ಕೊಟ್ಟನು. ದಿಗಂಬರನಾದ ಶಿವನಿಗೆ ವಿಷವನ್ನು ಕೊಟ್ಟನು.
-ಸುಭಾಷಿತ
No comments:
Post a Comment