🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ಬೊಂಬೆ ಆಟವಯ್ಯಾ ಬ್ರಹ್ಮಾಂಡವೇ
ಆ ದೇವನಾಡುವ ಬೊಂಬೆ ಆಟವಯ್ಯಾ
ಅಂಬುಜನಾಭನ ಅಂತ್ಯವಿಲ್ಲದಾತನ
ತುಂಬು ಮಾಯಾವಯ್ಯಾ ಈ ಲೀಲೆಯ
ಬೊಂಬೆ ಆಟವಯ್ಯಾ ಬ್ರಹ್ಮಾಂಡವೇ
ಆ ದೇವನಾಡುವ ಬೊಂಬೆ ಆಟವಯ್ಯಾ....
(ಶ್ರೀ ಕೃಷ್ಣ ಗಾರುಡಿ (೧೯೫೮)
ಸಾಹಿತ್ಯ : ಹುಣುಸೂರ ಕೃಷ್ಣಮೂರ್ತಿ)
ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು
No comments:
Post a Comment