Wednesday 14 July 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು*

 🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


ನಾವು ಯಾವುದರ ಬಗ್ಗೆ ಬುದ್ದಿವಂತಿಕೆಯಿಂದ ಮಾತನಾಡಲಾರೆವೋ ಅದರ ಬಗ್ಗೆ ಮೌನವಾಗಿರಲೇ ಬೇಕು.ಆದರದು ಜ್ಞಾನಾರ್ಜನೆಗಾಗಿ ತಳೆದ ಮೌನವಾಗಿರಬೇಕೇ ಹೊರತು ಅಜ್ಞಾನದ ಮೌನವಾಗಿರಬಾರದು.


-ಸ್ವಾಮಿ ವೀರೇಶಾನಂದ ಸರಸ್ವತಿ.

No comments:

Post a Comment

 ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು