Tuesday, 21 April 2020

🍂 *ದಿನಕ್ಕೊಂದು ಸಿ(ಕ)ಹಿ ಮಾತು*🍃


*ಆಪತ್ಕಾಲೇ ತು ಸಂಪ್ರಾಪ್ತೇ ಶೌಚಾಚಾರಂ ನ ಚಿಂತಯೇತ್ | ಸ್ವಯಂ ಸಮುದ್ಧರೇತ್ ಪಶ್ಚಾತ್ ಸ್ವಸ್ಥೋ ಧರ್ಮಂ ಸಮಾಚರೇತ್ ||*


ಕಷ್ಟಕಾಲ ಬಂದಾಗ ಶೌಚ ಆಚಾರಗಳನ್ನು ಚಿಂತಿಸಬಾರದು. ಮೊದಲು ತನ್ನನ್ನು ತಾನು ಕಾಪಾಡಿಕೊಂಡು ಆಮೇಲೆ ಧರ್ಮಾಚರಣೆ ಮಾಡಬಹುದು.

-ಪರಾಶರಸ್ಮೃತಿ

No comments:

Post a Comment

 ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ