Saturday, 25 April 2020

🍂 *ದಿನಕ್ಕೊಂದು ಸಿ(ಕ)ಹಿ ಮಾತು*🍃

*ಅರ್ಥಾನಾಮರ್ಜನಂ ಕಾರ್ಯಂ ವರ್ಧನಂ ರಕ್ಷಣಂ ತಥಾ |*
*ಭಕ್ಷ್ಯ ಮಾಣೋ ನಿರಾದಾಯಃ ಸುಮೇರುರಪಿ ಹೀಯತೇ ||*


ಹಣ ಸಂಪಾದಿಸಬೇಕು. ಅಷ್ಟೇ ಅಲ್ಲ, ಬೆಳೆಸಬೇಕು ಮತ್ತು ಕಾಪಾಡಬೇಕು. ಆದಾಯವಿಲ್ಲದೆ ತಿಂದುಹಾಕುತ್ತಿದ್ದರೆ ಮೇರು ಪರ್ವತವೂ ಕರಗಿಹೋಗುತ್ತದೆ.

- ಸುಭಾಷಿತರತ್ನಭಾಂಡಾಗಾರ

No comments:

Post a Comment

 ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ