Friday, 24 April 2020

🍂 *ದಿನಕ್ಕೊಂದು ಸಿ(ಕ)ಹಿ ಮಾತು*🍃


*ಕಿಂ ವಾಸಸೈವಂ ನ ವಿಚಾರಣೀಯಂ ವಾಸಃ ಪ್ರಧಾನಂ ಖಲು ಯೋಗ್ಯತಾಯಾಃ |*
*ಪೀತಾಂಬರಂ ವೀಕ್ಷ್ಯ ದದೌ ತನೂಜಾಂ ದಿಗಂಬರಂ ವೀಕ್ಷ್ಯ ವಿಷಂ ಸಮುದ್ರಃ ||*

ಯಾವ ಬಟ್ಟೆ ಹಾಕಿಕೊಂಡರೇನು ಎಂದು ವಿಮರ್ಶಿಸಬಾರದು. ಬಟ್ಟೆಯು ಮಾನವನ ಯೋಗ್ಯತೆಯನ್ನು ನಿರ್ಣಯಿಸುತ್ತದೆ. ಪೀತಾಂಬರನಾದ ವಿಷ್ಣುವಿಗೆ ಸಮುದ್ರರಾಜನು ಮಗಳನ್ನು ಕೊಟ್ಟನು. ದಿಗಂಬರನಾದ ಶಿವನಿಗೆ ವಿಷವನ್ನು ಕೊಟ್ಟನು.

-ಸುಭಾಷಿತ

No comments:

Post a Comment

 ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ