Tuesday, 10 November 2020

🍂 *ದಿನಕ್ಕೊಂದು ಸಿ(ಕ)ಹಿ ಮಾತು*🍃 *ನ ಕರ್ಮಣಾ, ನ ಪ್ರಜಯಾ, ನ ಧನೇನ, ತ್ಯಾಗೇನೈಕೇ ಅಮೃತತ್ವ ಮಾನಷುಃ;*

 🍂 *ದಿನಕ್ಕೊಂದು ಸಿ(ಕ)ಹಿ ಮಾತು*🍃


 *ನ ಕರ್ಮಣಾ, ನ ಪ್ರಜಯಾ, ನ ಧನೇನ, ತ್ಯಾಗೇನೈಕೇ ಅಮೃತತ್ವ ಮಾನಷುಃ;* 


ನಾವು ಮಾಡುವ ಕೆಲಸದಿಂದಲ್ಲ, ನಮ್ಮ ಹಿಂದೆ ಬರುವ ಜನರ ಗುಂಪಿನಿಂದಲ್ಲ ಅಥವಾ ನಾವು ಗಳಿಸಿದ ಸಂಪತ್ತಿನಿಂದಲ್ಲ, ತ್ಯಾಗದಿಂದ ಮಾತ್ರ ಅಮೃತತ್ವ ದೊರೆಯುತ್ತದೆ.


-ಉಪನಿಷತ್ತು.

No comments:

Post a Comment

 ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ