🍂 *ದಿನಕ್ಕೊಂದು ಸಿ(ಕ)ಹಿ ಮಾತು*🍃
*ಸರ್ಪವು ಜೀರ್ಣವಾದ ಪೊರೆಯನ್ನು ಬಿಡುವಂತೆ , ಯಾವನು ತಾಳ್ಮೆಯಿಂದ ಕೋಪವನ್ನು ದೂರಮಾಡುವನೋ ಅವನೇ ಮನುಷ್ಯ*
- ರಾಮಾಯಣ ಸುಂದರ ಕಾಂಡ
ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ
No comments:
Post a Comment