Monday, 15 February 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃

 🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


*ದೃಷ್ಟಿಪೂತಂ ನ್ಯಸೇತ್ ಪಾದಂ”* 

(ಕಾಲಿಡುವಲ್ಲಿ ಮೊದಲು ಕಣ್ಣಿಡು)

ಕಾಲುಗಳ ಪಥದಲ್ಲಿ ಕಲ್ಲು-ಮುಳ್ಳುಗಳಿರಬಹುದು,

ಹಳ್ಳ-ದಿಣ್ಣೆಗಳಿರಬಹುದು, ಕವಲುದಾರಿಗಳಿರಬಹುದು.

ಆದುದರಿಂದ, ಕಾಲು ಸಂಚರಿಸಬೇಕಾದ ಪ್ರದೇಶವನ್ನು ಕಣ್ಣು ಮೊದಲು ಪರೀಕ್ಷಿಸಿ – “Tested OK“ಎಂದು certify ಮಾಡಿದ ಮೇಲೆ ತಾನೇ ಹೆಜ್ಜೆಯಿಡಬೇಕಾದದ್ದು..!

ಈ ಮಾತುಗಳು ಜೀವನ ಪಥದಲ್ಲಿಡುವ ಹೆಜ್ಜೆಗಳಿಗೂ ಅನ್ವಯವಾಗುತ್ತವೆ..😊😊


-ಶ್ರೀಶ್ರೀಶ್ರೀ ರಾಘವೇಶ್ವರ ಸ್ವಾಮೀಜಿ

No comments:

Post a Comment

 ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ