🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ಮುಚ್ಚು ಮರೆ ಇಲ್ಲದೆಯೇ ನಿನ್ನಮುಂದೆಲ್ಲವನು ಬಿಚ್ಚಿಡುವೇ ಓ ಗುರುವೇ ಅಂತರಾತ್ಮ..
ಪಾಪವಿದೆ ಪುಣ್ಯವಿದೆ , ನರಕವಿದೆ ನಾಕವಿದೆ, ಸ್ವೀಕರಿಸು ಓ ಗುರುವೇ ಅಂತರಾತ್ಮ.. 🙏🏻
-ಕುವೆಂಪು
ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ
No comments:
Post a Comment