Wednesday, 9 June 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


ಮುನ್ನೆಡೆಯುವುದು ಲೋಕ ಯಾರಿರಲಿ ಇರದಿರಲಿ;

ನೀ ಅಳಿದೆ ಎಂದೇನು ರವಿ ಮೂಡದಿಹನೆ? ಬೀಸದೇ ತಂಗಾಳಿ? ಘಮಘಮಿಸದೇ ಹೂವು? 

ಕಾಲ ಕಾಯದು ನಿನಗೆ- ಮುದ್ದುರಾಮ.

No comments:

Post a Comment

 ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ