🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ಮುನ್ನೆಡೆಯುವುದು ಲೋಕ ಯಾರಿರಲಿ ಇರದಿರಲಿ;
ನೀ ಅಳಿದೆ ಎಂದೇನು ರವಿ ಮೂಡದಿಹನೆ? ಬೀಸದೇ ತಂಗಾಳಿ? ಘಮಘಮಿಸದೇ ಹೂವು?
ಕಾಲ ಕಾಯದು ನಿನಗೆ- ಮುದ್ದುರಾಮ.
ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ
No comments:
Post a Comment