🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ನಾವು ಯಾವುದರ ಬಗ್ಗೆ ಬುದ್ದಿವಂತಿಕೆಯಿಂದ ಮಾತನಾಡಲಾರೆವೋ ಅದರ ಬಗ್ಗೆ ಮೌನವಾಗಿರಲೇ ಬೇಕು.ಆದರದು ಜ್ಞಾನಾರ್ಜನೆಗಾಗಿ ತಳೆದ ಮೌನವಾಗಿರಬೇಕೇ ಹೊರತು ಅಜ್ಞಾನದ ಮೌನವಾಗಿರಬಾರದು.
-ಸ್ವಾಮಿ ವೀರೇಶಾನಂದ ಸರಸ್ವತಿ.
🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃 *ನಿಮ್ಮನ್ನ ಇಷ್ಟ ಪಡುವವರು ಯಾವಾಗಲೂ ನಿಮ್ಮನ್ನೇ ಇಷ್ಟಪಡಬೇಕಿಲ್ಲ...* *ಬದಲಾವಣೆ ಪ್ರಕೃತಿ ನಿಯಮ*😊
No comments:
Post a Comment