🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ನಾವು ಯಾವುದರ ಬಗ್ಗೆ ಬುದ್ದಿವಂತಿಕೆಯಿಂದ ಮಾತನಾಡಲಾರೆವೋ ಅದರ ಬಗ್ಗೆ ಮೌನವಾಗಿರಲೇ ಬೇಕು.ಆದರದು ಜ್ಞಾನಾರ್ಜನೆಗಾಗಿ ತಳೆದ ಮೌನವಾಗಿರಬೇಕೇ ಹೊರತು ಅಜ್ಞಾನದ ಮೌನವಾಗಿರಬಾರದು.
-ಸ್ವಾಮಿ ವೀರೇಶಾನಂದ ಸರಸ್ವತಿ.
ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ
No comments:
Post a Comment