Wednesday, 14 July 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು*

 🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


ನಾವು ಯಾವುದರ ಬಗ್ಗೆ ಬುದ್ದಿವಂತಿಕೆಯಿಂದ ಮಾತನಾಡಲಾರೆವೋ ಅದರ ಬಗ್ಗೆ ಮೌನವಾಗಿರಲೇ ಬೇಕು.ಆದರದು ಜ್ಞಾನಾರ್ಜನೆಗಾಗಿ ತಳೆದ ಮೌನವಾಗಿರಬೇಕೇ ಹೊರತು ಅಜ್ಞಾನದ ಮೌನವಾಗಿರಬಾರದು.


-ಸ್ವಾಮಿ ವೀರೇಶಾನಂದ ಸರಸ್ವತಿ.

No comments:

Post a Comment

 ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ