Saturday, 17 July 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


ಸೂರ್ಯ ಪ್ರತಿ ಮುಂಜಾನೆ ಉದಿಸದಿರೆ ಮೂಡಲಲಿ  ಎಷ್ಟೊಂದು ಪರದಾಟ ಈ ಮನುಜಕುಲಕೆ? ಬರಬಾರದೇಕೆ ಆ ಶಿಸ್ತು ದಿನದಿನ ನಮಗೆ? ಶಿಸ್ತಿದ್ದರಿದೆ ಹುರುಪು- ಮುದ್ದುರಾಮ.

Friday, 16 July 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


ಪ್ರಪಂಚವನ್ನೇ ಮುಳುಗಿಸಬಲ್ಲೆ ಎಂದು *ಸಾಗರ* ಮೆರೆಯುತ್ತಿತ್ತು ಆದರೆ ಒಂದು ಹನಿ *ಎಣ್ಣಿ* ಸಾಗರದಲ್ಲಿ ತೇಲಾಡುವುದು ನೋಡಿ ಮೌನವಾಯಿತು...

Thursday, 15 July 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು* ?.

 🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


ಸಾವಿರ ಇಂದ್ರರನ್ನು ಗೆಲ್ಲಬಹುದು, ಇಂದ್ರಿಯಗಳನ್ನು ಗೆಲ್ಲು ನೋಡೋಣ.


-ಬುದ್ದ

Wednesday, 14 July 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು*

 🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


ನಾವು ಯಾವುದರ ಬಗ್ಗೆ ಬುದ್ದಿವಂತಿಕೆಯಿಂದ ಮಾತನಾಡಲಾರೆವೋ ಅದರ ಬಗ್ಗೆ ಮೌನವಾಗಿರಲೇ ಬೇಕು.ಆದರದು ಜ್ಞಾನಾರ್ಜನೆಗಾಗಿ ತಳೆದ ಮೌನವಾಗಿರಬೇಕೇ ಹೊರತು ಅಜ್ಞಾನದ ಮೌನವಾಗಿರಬಾರದು.


-ಸ್ವಾಮಿ ವೀರೇಶಾನಂದ ಸರಸ್ವತಿ.

Tuesday, 13 July 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃

 🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


ನಗುತಿರು ನೀನು ಹೂವಿನ‌ ಹಾಗೆ       

ಮುಳ್ಳಿನೊಂದಿಗೆ ಬದುಕುವುದನ್ನು ಕಲಿತು

ಸಾಗುತಿರು ನೀನು ನದಿಯ ಹಾಗೆ           

ಪ್ರಕೃತಿಯಲ್ಲಿ ನಿನ್ನನ್ನು ನೀನು ಮರೆತು.

-ಕೃಷ್ಣಚೈತನ್ಯ.


-ಕೃಷ್ಣಚೈತನ್ಯ.

Monday, 12 July 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃

 🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


ಎತ್ತರಕ್ಕೆ ಏರಬೇಕು ಅಂದರೆ ಆಳವಾದ ಜ್ಞಾನ ಇರಬೇಕು...

Sunday, 11 July 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


ಯಾವುದೇ ಉದ್ಯೋಗಕ್ಕೆ ಸ್ವಂತ ಭವಿಷ್ಯ ಇರುವುದಿಲ್ಲ, ಬದಲಾಗಿ ಅದಕ್ಕೆ ಭವಿಷ್ಯ ಬರುವುದು ಆ ಉದ್ಯೋಗ ಮಾಡುವ ವ್ಯಕ್ತಿಯಿಂದ.


-ಸ್ವಾಮಿ ವೀರೇಶಾನಂದ ಸರಸ್ವತೀ.

 ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ